ಜಮಖಂಡಿ ಬಳಿ ಭೀಕರ ಅಪಘಾತ : ನಾಲ್ವರ ಸಾವು..
ಜಮಖಂಡಿ ಬಳಿ ಭೀಕರ ಅಪಘಾತ ನಾಲ್ವರ ಸಾವು ವೀರಮಾರ್ಗ ನ್ಯೂಸ್ : ಬಾಗಲಕೋಟೆ ಜಿಲ್ಲಾ : ಕಬ್ಬು ತುಂಬಿ ನಿಂತಿದ್ದ ಟ್ರ್ಯಾಕ್ಟರ್ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ನಾಲ್ವರು ಯುವಕರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಿದ್ದಾಪುರ ಬಳಿ ಮಂಗಳವಾರ ತಡರಾತ್ರಿ ಸಂಭವಿಸಿದೆ.ಮೃತಪಟ್ಟ ಯುವಕರನ್ನು ವಿಶ್ವನಾಥ್ (17), ಪ್ರವೀಣ್ (22), ಗಣೇಶ (20) ಹಾಗೂ ಪ್ರಜ್ವಲ್ (17) ಎಂದು ಗುರುತಿಸಲಾಗಿದೆ. ಇವರೆಲ್ಲರೂ ಸಿದ್ದಾಪುರ ಗ್ರಾಮದ ನಿವಾಸಿಗಳೆಂದು ತಿಳಿದುಬಂದಿದೆ. ಸಿದ್ದಾಪುರ ಬಳಿರುವ ಸಕ್ಕರೆ ಕಾರ್ಖಾನೆಗೆ ಕಬ್ಬು…
ವಾರದ ರಾಶಿ ಭವಿಷ್ಯ ಮೇಷದಿಂದ ಮೀನದವರೆಗೂ.
(30.11.2025=06.12.2025) ಮೇಷ ರಾಶಿ : ಈ ವಾರ ನಿಮ್ಮ ಆರೋಗ್ಯದ ಉತ್ತಮ ಮನಸ್ಥಿತಿಯಿಂದಾಗಿ, ನಿಮ್ಮ ಆತ್ಮವಿಶ್ವಾಸವು ಹೆಚ್ಚಾಗುತ್ತದೆ. ನಿಮ್ಮ ಉತ್ತಮ ಆರೋಗ್ಯದ ಕಾರಣದಿಂದಾಗಿ ನಿಮ್ಮೊಂದಿಗೆ ನಿಮ್ಮ ಕುಟುಂಬದ ಸದಸ್ಯರ ಅರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸುತ್ತೀರಿ. ಚಂದ್ರ ರಾಶಿಗೆ ಸಂಬಂಧಿಸಿದಂತೆ ಶನಿ ಹನ್ನೆರಡನೇ ಮನೆಯಲ್ಲಿರುವುದರಿಂದ, ಅಂತಹ ಪರಿಸ್ಥಿತಿಯಲ್ಲಿ ನೀವು ನಿಯಮಿತವಾಗಿ ಉತ್ತಮ ಆಹಾರವನ್ನು ಸೇವಿಸುವುದು ಮತ್ತು ಹೆಚ್ಚು ತಂಪಾದ ವಸ್ತುಗಳನ್ನು ಸೇವಿಸುವುದನ್ನು ತಪ್ಪಿಸಬೇಕಾಗುತ್ತದೆ. ಈ ವಾರದ ಆರಂಭದಲ್ಲಿ ನಿಮ್ಮ ಜೀವನದಲ್ಲಿ ಬರುವ ಎಲ್ಲಾ ಹಣಕಾಸಿನ ಸಮಸ್ಯೆಗಳನ್ನು ತೆಗೆದುಹಾಕಲಾಗುತ್ತದೆ…
ಲೋಕಾಯುಕ್ತ ದಾಳಿ.ಆಸ್ತಿಪಾಸ್ತಿ ಜೋರ್..
ವೀರಮಾರ್ಗ ನ್ಯೂಸ್ : ಹಾವೇರಿ ಜಿಲ್ಲಾ : ಹಾವೇರಿಯ ಎಕ್ಸಿಕ್ಯುಟಿವ್ ಇಂಜಿನಿಯರ್ ಮನೆ ಮೇಲೆ ಲೋಕಾ ದಾಳಿ ಅಂತ್ಯ. ಸತತ 6 ಗಂಟೆಗಳ ಕಾಲ ನಡೆದ ಲೋಕಾಯುಕ್ತ ಪೊಲೀಸರ ದಾಳಿ. ದಾಳಿ ವೇಳೆ ಸುಮಾರು 3 ಕೋಟಿಗೂ ಹೆಚ್ಚಿನ ಆಕ್ರಮ ಆಸ್ತಿ ಪತ್ತೆ. ಮನೆಯಲ್ಲಿ ಸುಮಾರು 10 ಲಕ್ಷ ರೂ ಕ್ಯಾಶ್ ಸೇರಿ ಚಿನ್ನಾಭರಣ ಪತ್ತೆ. ಒಟ್ಟು 17 ನಿವೇಶನಗಳನ್ನ ಹೊಂದಿರುವ ಎಕ್ಸುಕೀಟಿವ್ ಇಂಜಿನಿಯರ್. ದಾವಣಗೆರೆ, ಹಾವೇರಿ, ಹಾನಗಲ್ ಸೇರಿದಂತೆ ವಿವಿಧೆಡೆ ನಿವೇಶನ. ಬೇನಾಮಿ ಹೆಸರಲ್ಲಿ ಅನೇಕ…
ಅಪಘಾತದಲ್ಲಿ IAS ಮಹಾಂತೇಶ್ ಬೀಳಗಿ ಸಾವು
ವೀರಮಾರ್ಗ ನ್ಯೂಸ್ : ಅಪಘಾತದಲ್ಲಿ ದಾವಣಗೆರೆ ಜಿಲ್ಲಾಧಿಕಾರಿಯಾಗಿದ್ದ ಮಹಾಂತೇಶ್ ಬೀಳಗಿ ಸಾವು… ಜೇವರ್ಗಿ ಬಳಿ ಅಫಘಾತ: ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಸಾವು ವಿಜಯಪುರದಿಂದ ಕಲಬುರಗಿ ಗೆ ಆಗಮಿಸುತ್ತಿದ್ದ ವೇಳೆ ಜೇವರ್ಗಿ ಬೈಪಾಸ್ ದಲ್ಲಿ ಕಾರು ಅಪಘಾತ, ಬೀಳಗಿ ಸೇರಿ ಮೂವರ ಸಾವು ಮಹಾಂತೇಶ ಬೀಳಗಿ ಕರ್ನಾಟಕ ರಾಜ್ಯ ಮಿನರಲ್ ಕಾರ್ಪೊರೇಷನ್ ಎಂಡಿಯಾಗಿದ್ದರು.
ವಾರದ ರಾಶಿ ಭವಿಷ್ಯ ಮೇಷ TO ಮೀನ…
ವೀರಮಾರ್ಗ ನ್ಯೂಸ್ : ASTROLOGY NEWS : ಮೇಷ ರಾಶಿ: ನಿಮ್ಮ ಹಣವನ್ನು ಎಲ್ಲಿ ಖರ್ಚು ಮಾಡಲಾಗುತ್ತಿದೆ ಎಂಬುದರ ಕುರಿತು, ಈ ವಾರದಲ್ಲಿ ನೀವು ಗಮನವಿರಬೇಕಾಗುತ್ತದೆ. ಇಲ್ಲದಿದ್ದರೆ ಮುಂಬರುವ ವಾರದಲ್ಲಿ ಈ ಕಾರಣದಿಂದಾಗಿ ನೀವು ಸಾಕಷ್ಟು ತೊಂದರೆಗಳನ್ನು ಅನುಭವಿಸಬಹುದು. ಆದ್ದರಿಂದ ಈ ಸಮಯದಲ್ಲಿ ನಿಮ್ಮ ಕಣ್ಣು ಮತ್ತು ಕಿವಿಗಳನ್ನು ತೆರೆದಿಡಿ. ಈ ವಾರದ ಆರಂಭದಿಂದ ಕೊನೆಯವರೆಗೆ, ನಿಮ್ಮ ಪರಿಪೂರ್ಣ ಕುಟುಂಬ ಜೀವನವನ್ನು ನೀವು ಆನಂದಿಸುವಿರಿ. ನಿಮ್ಮ ಜೀವನವನ್ನು ಶಾಂತಿಯುತವಾಗಿ ಬದುಕಲು ಇದು ನಿಮಗೆ ಸಹಾಯ ಮಾಡುತ್ತದೆ. ಮನೆಯ…
ನಗ್ನ ಸ್ಥಿತಿಯಲ್ಲಿ ಒಂಟಿ ಮಹಿಳೆಯ ಶವ ಪತ್ತೆಯಾಗಿತ್ತು.
ನಗ್ನ ಸ್ಥಿತಿಯಲ್ಲಿ ಒಂಟಿ ಮಹಿಳೆಯ ಶ ಪತ್ತೆಯಾಗಿತ್ತು , ಮೃ* ಮಹಿಳೆಯನ್ನು ಚಿಕ್ಕಮಗಳೂರಿನ ಮಲ್ಲೇನಹಳ್ಳಿ ಗ್ರಾಮದ ಸ್ಪಂದನ (34) ಎಂದು ವೀರಮಾರ್ಗ ನ್ಯೂಸ್ : ಹಾಸನ : ಜಿಲ್ಲೆಯ ಬೇಲೂರು ಪಟ್ಟಣದ ಗಾಣಿಗರ ಬೀದಿಯ ಮನೆಯೊಂದರಲ್ಲಿ ನಗ್ನ ಸ್ಥಿತಿಯಲ್ಲಿ ಒಂಟಿ ಮಹಿಳೆಯ ಶ ಪತ್ತೆಯಾಗಿತ್ತು , ಮೃ* ಮಹಿಳೆಯನ್ನು ಚಿಕ್ಕಮಗಳೂರಿನ ಮಲ್ಲೇನಹಳ್ಳಿ ಗ್ರಾಮದ ಸ್ಪಂದನ (34) ಎಂದು ಗುರುತಿಸಲಾಗಿದೆ. ಮಹಿಳೆ ಪತಿಯಿಂದ ದೂರಾಗಿದ್ದಳು ಎನ್ನಲಾಗಿದೆ , 9 ದಿನಗಳ ಹಿಂದೆ ಬೇಲೂರಿನಲ್ಲಿ ಬಾಡಿಗೆ ಮನೆಗೆ ಬಂದು ನೆಲೆಸಿದ್ದಳು….
ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದ ಸಂಸದ…
ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದ ಸಂಸದ ಬಸವರಾಜ ಬೊಮ್ಮಾಯಿ ಕೂಡಲೇ ರೈತರಿಗೆ ಬೆಳೆ ನಷ್ಟ ಪರಿಹಾರ ನೀಡಲು ಕ್ರಮ ವಹಿಸಿ: ಬಸವರಾಜ ಬೊಮ್ಮಾಯಿ ವೀರಮಾರ್ಗ ನ್ಯೂಸ್ : ಬೆಂಗಳೂರು : ಕಳೆದ ಎರಡು ವರ್ಷದಿಂದ ವಿಪರೀತ ಮಳೆಯಿಂದ ಹಲವಾರು ಬೆಳೆ ನಾಶವಾಗಿದ್ದು, ಬೆಳೆ ನಷ್ಟ ಸರ್ವೆಯಲ್ಲಿ ಲೋಪವಾಗಿದ್ದು, ಕೂಡಲೇ ರಾಜ್ಯಾದ್ಯಂತ ಇದನ್ನು ಸರಿಪಡಿಸಿ ನಷ್ಟ ಆದ ಎಲ್ಲ ರೈತರಿಗೆ ಬೆಳೆ ಪರಿಹಾರ ಕೊಡಬೇಕು. ಮತ್ತು ಇದಕ್ಕೆ ಕೂಡಲೇ ಕ್ರಮ ಜರುಗಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ…
ಹಾಡುಹಗಲೇ ಕಳ್ಳತನ : ATMಗೆ ಹಣ ಸಾಗಿಸುವ ವಾಹನಕ್ಕೆ ಅಟ್ಯಾಕ್,,,,
ವೀರಮಾರ್ಗ ನ್ಯೂಸ್ : ಬೆಂಗಳೂರು : ಬೆಂಗಳೂರಿನಲ್ಲಿ ಹಾಡುಹಗಲೇ ಕಳ್ಳತನ : ATMಗೆ ಹಣ ಸಾಗಿಸುವ ವಾಹನ ಅಡ್ಡಗಟ್ಟಿ 7.11 ಕೋಟಿ ರೂ. ದರೋಡೆ.! ಬೆಂಗಳೂರು : ನಗರದಲ್ಲಿ ಹಾಡ ಹಗಲೇ ಎಟಿಎಂ ಹಣ ತುಂಬುವ ವಾಹನದಿಂದ ಕೋಟಿ ಕೋಟಿ ರಾಬರಿ ನಡೆದಿದೆ. ಹೌದು ನಗರದಲ್ಲಿ ದುಷ್ಕರ್ಮಿಗಳು ಹಾಡಹಗಲೇ 7.11 ಕೋಟಿ ರೂ. ದರೋಡೆ ಮಾಡಿದ್ದಾರೆ. ಈ ಘಟನೆ ನಗರ ಅಶೋಕ ಪಿಲ್ಲರ್ ಬಳಿ ನಡೆದಿದೆ. ಸಿಎಂಎಸ್ ಕಂಪನಿಗೆ ಸೇರಿದ ವಾಹನದಿಂದ ಹಣ ರಾಬರಿ ಮಾಡಲಾಗಿದೆ. ಜೆಪಿ…
ಸಾಲುಮರದ ತಿಮ್ಮಕ್ಕ ಸ್ಮರಣಾರ್ಥ ಸಸಿ ನೆಡುವ ಕಾರ್ಯಕ್ರಮ…
ಸಾಲುಮರದ ತಿಮ್ಮಕ್ಕ ಸ್ಮರಣಾರ್ಥ KRS ಪಕ್ಷದಿಂದ ಸಸಿ ನೆಡುವ ಕಾರ್ಯಕ್ರಮ.(ಪಂಚಾಯಿತಿ ವ್ಯಾಪ್ತಿಯಲ್ಲಿ ಗಿಡ ಮರಗಳ ನೆಡುವ ಆದೇಶ ಸರ್ಕಾರದಿಂದ ಹೊರಡಿಸಿ–ನಿರುಪಾದಿ ಕೆ ಗೋಮರ್ಸಿ ಆಗ್ರಹ.) ಸಿಂಧನೂರು: ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕಳ ಸ್ಮರಣಾರ್ಥವಾಗಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಸಿಂಧನೂರು ತಾಲೂಕಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ವಿವಧ ರೀತಿಯ ಹಲವು ಸಸಿಗಳನ್ನು ನೆಡುವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕೆಆರ್ಎಸ್ ಪಕ್ಷದ ರಾಜ್ಯ ರೈತ ಘಟಕದ ಕಾರ್ಯದರ್ಶಿ ನಿರುಪಾದಿ ಕೆ ಗೋಮರ್ಸಿ ಯವರು…
ವಾರದ ರಾಶಿ ಭವಿಷ್ಯ….
ಈ ವಾರದ ರಾಶಿ ಭವಿಷ್ಯ ಓದಲು 16.11.2025 ರಿಂದ 22.11.2025) ವೀರಮಾರ್ಗ ನ್ಯೂಸ್ : ASTROLOGY NEWS : ಮೇಷ ರಾಶಿ : ಈ ವಾರ ನಿಮ್ಮ ಮನಸ್ಸು ಸಂತೋಷವಾಗಿರಲು ಸಾಧ್ಯವಾಗುತ್ತದೆ. ಈ ವಾರ ಅನೇಕ ಸ್ಥಳೀಯರು ತಮ್ಮ ಹಿಂದಿನ ಆರ್ಥಿಕ ಬಿಕ್ಕಟ್ಟುಗಳನ್ನು ತೊಡೆದುಹಾಕುವುದನ್ನು ಕಾಣಲಾಗುತ್ತದೆ. ಈ ಸಮಯದಲ್ಲಿ ನಿಮ್ಮ ಕುಟುಂಬದ ಸದಸ್ಯರು ಮತ್ತು ನಿಮ್ಮ ಜೀವನ ಸಂಗಾತಿಯ ಬಗ್ಗೆ ನೀವು ತಪ್ಪಾಗಿದ್ದಿರಿ, ಅವರು ನಿಮ್ಮ ಕಠಿಣದ ಸಮಯದಲ್ಲಿ ನಿಮಗೆ ಸಂಪೂರ್ಣ ಬೆಂಬಲವನ್ನು ನೀಡಿದ್ದಾರೆ ಎಂದು ನಿಮಗೆ…